ಬ್ರೇಕಿಂಗ್ ನ್ಯೂಸ್
            
                        24-01-23 08:14 pm Source: Vijayakarnataka ಡಾಕ್ಟರ್ಸ್ ನೋಟ್
            ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇಂದು ವಿಶ್ವವ್ಯಾಪಿ ಬಹುತೇಕರಿಗೆ ಬಂದಾಗಿದೆ. ಸಾಕಷ್ಟು ಜನರು ತಮ್ಮ ಜಡ ಜೀವನ ಶೈಲಿಯಿಂದ ಇದನ್ನು ತಂದು ಕೊಂಡಿದ್ದಾರೆ. ಇನ್ನು ಕೆಲವರಿಗೆ ಅನುವಂಶೀಯವಾಗಿ ವರವಾಗಿದೆ. ಅದೇನೇ ಇರಲಿ ಸಕ್ಕರೆ ಕಾಯಿಲೆ ಬಂದ ನಂತರ ಜೀವನದ ರೂಪರೇಷೆ ಸಂಪೂರ್ಣವಾಗಿ ಬದಲಾಗುತ್ತದೆ.
ಬಹಳ ಚಿಕ್ಕ ವಯಸ್ಸಿಗೆ ಇಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಎನಿಸುತ್ತದೆ. ಸಕ್ಕರೆ ಕಾಯಿಲೆ ಬಂದ ನಂತರ ದಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂದು ತಿಳಿದು ಕೊಳ್ಳುವುದು ಬಹಳ ಮುಖ್ಯ. ಸೇಬು ಹಣ್ಣಿನ ವಿಚಾರದಲ್ಲೂ ಇದೇ ಗೊಂದಲ ಹಲವರಿಗೆ ಇದೆ. ಈ ಲೇಖನದಲ್ಲಿ ಅದನ್ನು ಬಗೆಹರಿಸಲಾಗಿದೆ.
ಸೇಬು ಮತ್ತು ಸಕ್ಕರೆ ಕಾಯಿಲೆಯ ವಿಚಾರ

ಸೇಬು ಹಣ್ಣಿನಲ್ಲಿ ಫ್ರಕ್ಟೋಸ್ ಪ್ರಪೋಸ್ ಇದೆ

ನಾರಿನ ಪ್ರಮಾಣ ಹೆಚ್ಚಿದೆ

ಇದು ಪೌಷ್ಟಿಕಾಂಶಗಳ ಆಗರ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಗ್ಲೈಸಮಿಕ್ ಸೂಚ್ಯಂಕ ಕಡಿಮೆ ಇದೆ
ಇನ್ಸುಲಿನ್ ಪ್ರತಿರೋಧತೆ ಕಡಿಮೆ ಮಾಡುತ್ತದೆ

ಹಾಗಾದರೆ ಸಕ್ಕರೆ ಕಾಯಿಲೆ ಇರುವವರು ಸೇಬು ಹಣ್ಣು ತಿನ್ನಬಹುದಾ?

            
            
            Can Sugar Patients Eat Apple Daily These Things You Must Know.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm