ಬ್ರೇಕಿಂಗ್ ನ್ಯೂಸ್
24-01-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇಂದು ವಿಶ್ವವ್ಯಾಪಿ ಬಹುತೇಕರಿಗೆ ಬಂದಾಗಿದೆ. ಸಾಕಷ್ಟು ಜನರು ತಮ್ಮ ಜಡ ಜೀವನ ಶೈಲಿಯಿಂದ ಇದನ್ನು ತಂದು ಕೊಂಡಿದ್ದಾರೆ. ಇನ್ನು ಕೆಲವರಿಗೆ ಅನುವಂಶೀಯವಾಗಿ ವರವಾಗಿದೆ. ಅದೇನೇ ಇರಲಿ ಸಕ್ಕರೆ ಕಾಯಿಲೆ ಬಂದ ನಂತರ ಜೀವನದ ರೂಪರೇಷೆ ಸಂಪೂರ್ಣವಾಗಿ ಬದಲಾಗುತ್ತದೆ.
ಬಹಳ ಚಿಕ್ಕ ವಯಸ್ಸಿಗೆ ಇಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಎನಿಸುತ್ತದೆ. ಸಕ್ಕರೆ ಕಾಯಿಲೆ ಬಂದ ನಂತರ ದಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂದು ತಿಳಿದು ಕೊಳ್ಳುವುದು ಬಹಳ ಮುಖ್ಯ. ಸೇಬು ಹಣ್ಣಿನ ವಿಚಾರದಲ್ಲೂ ಇದೇ ಗೊಂದಲ ಹಲವರಿಗೆ ಇದೆ. ಈ ಲೇಖನದಲ್ಲಿ ಅದನ್ನು ಬಗೆಹರಿಸಲಾಗಿದೆ.
ಸೇಬು ಮತ್ತು ಸಕ್ಕರೆ ಕಾಯಿಲೆಯ ವಿಚಾರ

ಸೇಬು ಹಣ್ಣಿನಲ್ಲಿ ಫ್ರಕ್ಟೋಸ್ ಪ್ರಪೋಸ್ ಇದೆ

ನಾರಿನ ಪ್ರಮಾಣ ಹೆಚ್ಚಿದೆ

ಇದು ಪೌಷ್ಟಿಕಾಂಶಗಳ ಆಗರ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಗ್ಲೈಸಮಿಕ್ ಸೂಚ್ಯಂಕ ಕಡಿಮೆ ಇದೆ
ಇನ್ಸುಲಿನ್ ಪ್ರತಿರೋಧತೆ ಕಡಿಮೆ ಮಾಡುತ್ತದೆ

ಹಾಗಾದರೆ ಸಕ್ಕರೆ ಕಾಯಿಲೆ ಇರುವವರು ಸೇಬು ಹಣ್ಣು ತಿನ್ನಬಹುದಾ?

Can Sugar Patients Eat Apple Daily These Things You Must Know.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm