ಬ್ರೇಕಿಂಗ್ ನ್ಯೂಸ್
24-01-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಇಂದು ವಿಶ್ವವ್ಯಾಪಿ ಬಹುತೇಕರಿಗೆ ಬಂದಾಗಿದೆ. ಸಾಕಷ್ಟು ಜನರು ತಮ್ಮ ಜಡ ಜೀವನ ಶೈಲಿಯಿಂದ ಇದನ್ನು ತಂದು ಕೊಂಡಿದ್ದಾರೆ. ಇನ್ನು ಕೆಲವರಿಗೆ ಅನುವಂಶೀಯವಾಗಿ ವರವಾಗಿದೆ. ಅದೇನೇ ಇರಲಿ ಸಕ್ಕರೆ ಕಾಯಿಲೆ ಬಂದ ನಂತರ ಜೀವನದ ರೂಪರೇಷೆ ಸಂಪೂರ್ಣವಾಗಿ ಬದಲಾಗುತ್ತದೆ.
ಬಹಳ ಚಿಕ್ಕ ವಯಸ್ಸಿಗೆ ಇಂತಹ ಕಾಯಿಲೆಗಳಿಗೆ ಗುರಿಯಾಗುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಎನಿಸುತ್ತದೆ. ಸಕ್ಕರೆ ಕಾಯಿಲೆ ಬಂದ ನಂತರ ದಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂದು ತಿಳಿದು ಕೊಳ್ಳುವುದು ಬಹಳ ಮುಖ್ಯ. ಸೇಬು ಹಣ್ಣಿನ ವಿಚಾರದಲ್ಲೂ ಇದೇ ಗೊಂದಲ ಹಲವರಿಗೆ ಇದೆ. ಈ ಲೇಖನದಲ್ಲಿ ಅದನ್ನು ಬಗೆಹರಿಸಲಾಗಿದೆ.
ಸೇಬು ಮತ್ತು ಸಕ್ಕರೆ ಕಾಯಿಲೆಯ ವಿಚಾರ

ಸೇಬು ಹಣ್ಣಿನಲ್ಲಿ ಫ್ರಕ್ಟೋಸ್ ಪ್ರಪೋಸ್ ಇದೆ

ನಾರಿನ ಪ್ರಮಾಣ ಹೆಚ್ಚಿದೆ

ಇದು ಪೌಷ್ಟಿಕಾಂಶಗಳ ಆಗರ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಗ್ಲೈಸಮಿಕ್ ಸೂಚ್ಯಂಕ ಕಡಿಮೆ ಇದೆ
ಇನ್ಸುಲಿನ್ ಪ್ರತಿರೋಧತೆ ಕಡಿಮೆ ಮಾಡುತ್ತದೆ

ಹಾಗಾದರೆ ಸಕ್ಕರೆ ಕಾಯಿಲೆ ಇರುವವರು ಸೇಬು ಹಣ್ಣು ತಿನ್ನಬಹುದಾ?

Can Sugar Patients Eat Apple Daily These Things You Must Know.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm