ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm