ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm