ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm