ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm