ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm