ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm