ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm