ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm