ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!
ಮಧುಮೇಹ ವಿರೋಧಿ ಗುಣಲಕ್ಷಣಗಳು
ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!
ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
Eat Guava Fruits With Peel To Get These All Health Benefits.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm