ಬ್ರೇಕಿಂಗ್ ನ್ಯೂಸ್
08-02-23 07:10 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಕಾಳುಗಳಲ್ಲಿ ಕಡಲೆಕಾಳು ಕೂಡ ಒಂದು. ಬಹಳಷ್ಟು ರುಚಿಕರ ಖಾದ್ಯಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಇದರಿಂದ ಬೇಳೆ ಮಾಡಿದರೂ, ಅದು ಕೂಡ ಆರೋಗ್ಯಕ್ಕೆ ಲಾಭ.
ಕಪ್ಪು ಕಡಲೆಕಾಳು ತನ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್, ಜಿಂಕ್ ಮತ್ತು ಫೋಲೆಟ್ ಪ್ರಮಾಣವನ್ನು ಒಳಗೊಂಡಿದ್ದು, ದೇಹದ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಸಾಕಷ್ಟು ಕಡಿಮೆ ಮಾಡುತ್ತದೆ. ಯಾಕೆಂದರೆ ಇದರಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶ ಇದೆ.
ಕಡಲೆಕಾಳಿನಲ್ಲಿ ಸಿಗುವ ಪ್ರಯೋಜನಗಳು
ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ

ದೇಹಕ್ಕೆ ಶಕ್ತಿ ಸಿಗುತ್ತದೆ

ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
![]()
ರಕ್ತಹೀನತೆ ಸಮಸ್ಯೆಗೆ ಪರಿಹಾರ
![]()
ಸಕ್ಕರೆ ಕಾಯಿಲೆ ಬರದಂತೆ ತಡೆಯುತ್ತದೆ

ಅಪಾರ ಪ್ರಮಾಣದ ನಾರಿನ ಅಂಶ ಒಳಗೊಂಡಿರುವ ಕಡಲೆ ಕಾಳು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಇರುವವರು ಅಥವಾ ಸಕ್ಕರೆ ಕಾಯಿಲೆ ಬರಬಹುದು ಎಂಬ ಸೂಚನೆ ಸಿಕ್ಕಿರುವ ಜನರು ತಮ್ಮ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಉತ್ತಮ ವಾಗಿ ನಿರ್ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಗ್ಲುಕೋಸ್ ದೇಹ ಸರಿಯಾಗಿ ಹೀರಿಕೊಳ್ಳುವಂತೆ ಮಾಡಬಹುದು.
Black Chana Has Its Own Health Benefits Which Are Unknown Still.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm