ಬ್ರೇಕಿಂಗ್ ನ್ಯೂಸ್
08-02-23 07:10 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಕಾಳುಗಳಲ್ಲಿ ಕಡಲೆಕಾಳು ಕೂಡ ಒಂದು. ಬಹಳಷ್ಟು ರುಚಿಕರ ಖಾದ್ಯಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಇದರಿಂದ ಬೇಳೆ ಮಾಡಿದರೂ, ಅದು ಕೂಡ ಆರೋಗ್ಯಕ್ಕೆ ಲಾಭ.
ಕಪ್ಪು ಕಡಲೆಕಾಳು ತನ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್, ಜಿಂಕ್ ಮತ್ತು ಫೋಲೆಟ್ ಪ್ರಮಾಣವನ್ನು ಒಳಗೊಂಡಿದ್ದು, ದೇಹದ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಸಾಕಷ್ಟು ಕಡಿಮೆ ಮಾಡುತ್ತದೆ. ಯಾಕೆಂದರೆ ಇದರಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶ ಇದೆ.
ಕಡಲೆಕಾಳಿನಲ್ಲಿ ಸಿಗುವ ಪ್ರಯೋಜನಗಳು
ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ

ದೇಹಕ್ಕೆ ಶಕ್ತಿ ಸಿಗುತ್ತದೆ

ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
![]()
ರಕ್ತಹೀನತೆ ಸಮಸ್ಯೆಗೆ ಪರಿಹಾರ
![]()
ಸಕ್ಕರೆ ಕಾಯಿಲೆ ಬರದಂತೆ ತಡೆಯುತ್ತದೆ

ಅಪಾರ ಪ್ರಮಾಣದ ನಾರಿನ ಅಂಶ ಒಳಗೊಂಡಿರುವ ಕಡಲೆ ಕಾಳು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಇರುವವರು ಅಥವಾ ಸಕ್ಕರೆ ಕಾಯಿಲೆ ಬರಬಹುದು ಎಂಬ ಸೂಚನೆ ಸಿಕ್ಕಿರುವ ಜನರು ತಮ್ಮ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಉತ್ತಮ ವಾಗಿ ನಿರ್ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಗ್ಲುಕೋಸ್ ದೇಹ ಸರಿಯಾಗಿ ಹೀರಿಕೊಳ್ಳುವಂತೆ ಮಾಡಬಹುದು.
Black Chana Has Its Own Health Benefits Which Are Unknown Still.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm