ಬ್ರೇಕಿಂಗ್ ನ್ಯೂಸ್
08-02-23 07:10 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಕಾಳುಗಳಲ್ಲಿ ಕಡಲೆಕಾಳು ಕೂಡ ಒಂದು. ಬಹಳಷ್ಟು ರುಚಿಕರ ಖಾದ್ಯಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಇದರಿಂದ ಬೇಳೆ ಮಾಡಿದರೂ, ಅದು ಕೂಡ ಆರೋಗ್ಯಕ್ಕೆ ಲಾಭ.
ಕಪ್ಪು ಕಡಲೆಕಾಳು ತನ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್, ಜಿಂಕ್ ಮತ್ತು ಫೋಲೆಟ್ ಪ್ರಮಾಣವನ್ನು ಒಳಗೊಂಡಿದ್ದು, ದೇಹದ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಸಾಕಷ್ಟು ಕಡಿಮೆ ಮಾಡುತ್ತದೆ. ಯಾಕೆಂದರೆ ಇದರಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶ ಇದೆ.
ಕಡಲೆಕಾಳಿನಲ್ಲಿ ಸಿಗುವ ಪ್ರಯೋಜನಗಳು
ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ

ದೇಹಕ್ಕೆ ಶಕ್ತಿ ಸಿಗುತ್ತದೆ

ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
![]()
ರಕ್ತಹೀನತೆ ಸಮಸ್ಯೆಗೆ ಪರಿಹಾರ
![]()
ಸಕ್ಕರೆ ಕಾಯಿಲೆ ಬರದಂತೆ ತಡೆಯುತ್ತದೆ

ಅಪಾರ ಪ್ರಮಾಣದ ನಾರಿನ ಅಂಶ ಒಳಗೊಂಡಿರುವ ಕಡಲೆ ಕಾಳು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಇರುವವರು ಅಥವಾ ಸಕ್ಕರೆ ಕಾಯಿಲೆ ಬರಬಹುದು ಎಂಬ ಸೂಚನೆ ಸಿಕ್ಕಿರುವ ಜನರು ತಮ್ಮ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಉತ್ತಮ ವಾಗಿ ನಿರ್ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಗ್ಲುಕೋಸ್ ದೇಹ ಸರಿಯಾಗಿ ಹೀರಿಕೊಳ್ಳುವಂತೆ ಮಾಡಬಹುದು.
Black Chana Has Its Own Health Benefits Which Are Unknown Still.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm