ಬ್ರೇಕಿಂಗ್ ನ್ಯೂಸ್
13-02-23 07:51 pm Source: Vijayakarnataka ಡಾಕ್ಟರ್ಸ್ ನೋಟ್
ಪರಂಗಿ ಹಣ್ಣು ಅಥವಾ ಪಪ್ಪಾಯಿ ಹಣ್ಣು, ವರ್ಷ ಪೂರ್ತಿ ಸಿಗುವ ಹಣ್ಣುಗಳ ಲೀಸ್ಟ್ಗೆ ಸೇರುತ್ತದೆ. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ನೈಸರ್ಗಿಕವಾದ ಸಿಹಿ ಅಂಶವನ್ನು ಒಳಗೊಂಡಿರುವ ಈ ಹಣ್ಣನ್ನು ನೆನೆಸಿಕೊಂಡಾಗಲೇ ಬಾಯಿಯಲ್ಲಿ ನೀರು ಬರಲು ಶುರುವಾಗುತ್ತದೆ! ಯಾಕೆಂದರೆ ಈ ಅದ್ಭುತ ರುಚಿ ಅಷ್ಟರ ಮಟ್ಟಿಗೆ ನಮಗೆ ಹಿಡಿಸಿರುತ್ತದೆ
ಇನ್ನು ತನ್ನಲ್ಲಿ ಅಧಿಕ ಪ್ರಮಾಣದಲ್ಲಿ, ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು ಆರೋಗ್ಯದ ಹಲವಾರು ಸಮಸ್ಯೆಗಳನ್ನು ದೂರ ಮಾಡುವ ಎಲ್ಲಾ ಗುಣಲಕ್ಷಣಗಳು, ಕೂಡ ಈ ಹಣ್ಣಿ ನಲ್ಲಿ ಕಂಡು ಬರುತ್ತದೆ.
ಉದಾಹರಣೆಗೆ ಹೃದಯದ ಕಾಯಿಲೆಯನ್ನು ದೂರ ಮಾಡುವುದು, ಕ್ಯಾನ್ಸರ್ ಸಮಸ್ಯೆ ನಮ್ಮ ಹತ್ತಿರನೂ ಬರದೇ ಇರುವ ಹಾಗೆ ನೋಡಿಕೊಳ್ಳುವುದು, ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದು, ಅದೇರೀತಿಯಾಗಿ, ಮಿತವಾಗಿ ಸೇವನೆ ಮಾಡಿದರೆ, ಸಕ್ಕರೆ ಕಾಯಿಲೆಯನ್ನು ಕೂಡ ನಿಯಂತ್ರಣ ಮಾಡಲು ಸಹಾಯ ಮಾಡುವುದು. ಬನ್ನಿ ಇಂದಿನ ಈ ಲೇಖನದಲ್ಲಿ ಪರಂಗಿ ಹಣ್ಣಿನಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಸಿಗುತ್ತದೆ ಎನ್ನುವುದರ ಬಗ್ಗೆ, ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ವಿವರಿಸಿದ್ದಾರೆ, ಮುಂದೆ ಓದಿ..
ಹೊಟ್ಟೆ ಉಬ್ಬರದ ಸಮಸ್ಯೆ

ತ್ವಚೆಯ ಕಾಂತಿಗೆ
![]()
ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ಮೂಸಂಬಿ ಹಾಗೂ ನಿಂಬೆ ಹಣ್ಣಿನಲ್ಲಿ ಸಿಗುವಷ್ಟೇ ವಿಟಮಿನ್ ಸಿ ಅಂಶ ಪಪ್ಪಾಯಿ ಹಣ್ಣಿನಲ್ಲಿಯೂ ಕೂಡ ಕಂಡು ಬರುತ್ತದೆ. ಹೀಗಾಗಿ ಈ ಹಣ್ಣನ್ನು ಮಿತವಾಗಿ ಸೇವನೆ ಮಾಡು ವುದರಿಂದ, ದೇಹದ ರೋಗ ನಿರೋಧಕಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ, ದೇಹಕ್ಕೆ ಎದುರಾಗುವ ಬಹುತೇಕ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.
ಸಂಧಿವಾತದ ಸಮಸ್ಯೆ ದೂರವಾಗುತ್ತದೆ
![]()
ಸಣ್ಣ ಆಗಲು..

ದಪ್ಪ ಇರುವವರು ಸಣ್ಣ ಆಗಲು, ಪ್ರತಿದಿನ ಮಧ್ಯಾಹ್ನ ಊಟ ಆದ ಮೇಲೆ, ಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವುದರಿಂದ, ದೇಹದ ತೂಕವನ್ನು ಇಳಿಸಿಕೊಳ್ಳಬಹುದು. ಪ್ರಮುಖವಾಗಿ ಈ ಹಣ್ಣಿನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ನಾರಿನ ಅಂಶ ಹೆಚ್ಚು ಸಿಗುವುದ ರಿಂದ, ದೇಹದ ತೂಕ ಇಳಿಸುವವರಿಗೆ ನೆರವು ನೀಡುತ್ತದೆ.
As Per The Nutritionist Know The Amazing Health Benefits Of Eating Papaya Fruits.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm