ಬ್ರೇಕಿಂಗ್ ನ್ಯೂಸ್
14-02-23 08:45 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣು-ತರಕಾರಿ ಗಳಲ್ಲಿ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು, ವಿವಿಧ ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ಕಬ್ಬಿಣಾಂಶಗಳು ಲಭ್ಯವಿರುವುದು. ಹೀಗಾಗಿ ಇಂತಹ ಹಣ್ಣು ತರಕಾರಿಗಳನ್ನು ನಿಯಮಿತವಾಗಿ ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಿಸಿ ಕೊಂಡರೆ, ಆರೋಗ್ಯ ವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ..
ಅನಾನಸ್ ಹಣ್ಣು

ಅನಾನಸ್ ಹಣ್ಣಿನ ಜ್ಯೂಸ್

ಆರೋಗ್ಯ ತಜ್ಞರು ಹೇಳುವ ಹಾಗೆ
![]()
ಹೈದಯದ ಆರೋಗ್ಯಕ್ಕೆ ಒಳ್ಳೆಯದು

ಅನಾನಸ್ ಹಣ್ಣಿನಲ್ಲಿ ಕಂಡುಬರುವ ಬ್ರೋಮೇಲೈನ್ ಎನ್ನುವ ಸಂಯುಕ್ತ ಅಂಶ ನಮ್ಮ ಹೃದಯದ ಆರೋಗ್ಯಕ್ಕೆ ಸಮಸ್ಯೆಗಳು ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾನ್ಸರ್ ಕಾಯಿಲೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ
![]()
ಜೀರ್ಣಕ್ರಿಯೆ ಸಮಸ್ಯೆ ಇದ್ದವರಿಗೆ ಒಳ್ಳೆಯದು

ಅನಾನಸ್ ಹಣ್ಣಿನಲ್ಲಿ ಅಮೈನೋ ಆಮ್ಲಗಳು ಹಾಗೂ ಸಣ್ಣ ಪ್ರಮಾಣದ ಪೆಪ್ಟೈಡ್ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ದೇಹದಲ್ಲಿ ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರ ಮಾಡಲು ನೆರವಿಗೆ ಬರುತ್ತದೆ.
What Happens If You Drink Pineapple Juice Two Times In A Week.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm