ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm