ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm