ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm