ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ
ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು
Nutritionist Adviced Tips To Eat Carrot.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm