ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm