ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm