ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm