ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm