ಬ್ರೇಕಿಂಗ್ ನ್ಯೂಸ್
            
                        18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
            ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
            
            
            simple and effective ayurvedic remedies for kidney stones as per ayurveda doctor.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm