ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm