ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm