ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm