ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm