ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm