ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm