ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm