ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm