ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm