ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
ಆದರೆ ಇಲ್ಲಿ ಗೊಂದಲ ಏನೆಂದರೆ...
ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ
ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!
ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
ಕೊನೆಯ ಮಾತು...
which is best for weight loss, soaked or raw almonds.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm