ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm