ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm