ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm