ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm