ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm