ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm