ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm