ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm