ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm