ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm