ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ
ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ
ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ
ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
ಕೊನೆಯ ಮಾತು
dont ever drink water as soon as you ate fruits.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm