ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm