ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm