ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm